ಅನ್ಯ ರಾಜ್ಯ ಕಾರ್ಮಿಕರು ವಾಸಿಸುವ ಕಡ್ಟಡದ ಮೇಲ್ಭಾಗದಲ್ಲಿ ಇಸ್ಮಾಯಿಲ್ ನ ಕೊಲೆ ನಡೆದಿದೆ. ಇಸ್ಮಾಯಿಲ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಸಹೋದರ ಹುಡುಕುವ ವೇಳೆ ಕಟ್ಟಡದ ಮೇಲ್ಭಾಗದಲ್ಲಿ ಇಸ್ಮಾಯಿಲ್ ರಕ್ತದ ಮಡುವಿನಲ್ಲಿ ಬಿದ್ದರುವುದು ಕಂಡು ಬಂದಿದ್ದು ಆಸ್ಪತ್ರೆಗೆ ಸಾಗಿಸಲು ಸಿದ್ದತೆ ನಡೆಸುತ್ತಿದ್ದಂತೆ ಮೃತಪಟ್ಟಿದ್ದಾನೆ. ಈ ವೇಳೆ ಆರೋಪಿ ಸಂಜಯ್ ಕುಮಾರ್ ಆಟೋ ರಿಕ್ಷಾದಲ್ಲಿ ಪರಾರಿಯಾಗಲು ಯತ್ನಿಸಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಇಸ್ಮಾಯಿಲ್ ಕಳೆದ 15 ವರ್ಷಗಳಿಂದ ಕಣ್ಣೂರಿನಲ್ಲಿ ಕಟ್ಟಡ ನಿರ್ಮಾಣ ಮೇಸ್ತ್ರಿ ಕೆಲಸ ಮಾಡುತ್ತಿದ್ದಾನೆ
0 Comments