Ticker

6/recent/ticker-posts

ಬಿರುಸಿನ ಮಳೆ, ಇಂದು ಕಾಸರಗೋಡು ಸಹಿತ 4 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್, 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್


 ತಿರುವನಂತಪುರಂ: ಬಿರುಸಿನ ಮಳೆಯ ಹಿನ್ನೆಲೆಯಲ್ಲಿ ಇಂದು (ಗುರುವಾರ) ಕಾಸರಗೋಡು ಸಹಿತ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ಇಡುಕ್ಕಿ, ಪತ್ತನಂತಿಟ್ಟ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಆಗಿದೆ. ರಾಜ್ಯದಲ್ಲಿ ನಾಳೆಯೂ ಬಿರುಸಿನ ಮಳೆ ಬರಲಿದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಮಳೆಯ ಜತೆಗೆ ಬೀಸುವ ಗಾಳಿಯು ವಿವಿದೆಡೆ ವ್ಯಾಪಕ ನಾಶ ಉಂಟು ಮಾಡಿದೆ.

Post a Comment

0 Comments