Ticker

6/recent/ticker-posts

ಬಿರುಸಿನ ಮಳೆ, ಎರಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಕಾಸರಗೋಡು ಸಹಿತ ವಿವಿದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್


 ತಿರುವನಂತಪುರಂ: ರಾಜ್ಯದಲ್ಲಿ ನಾಳೆ (ಬುದವಾರ) ಭಾರೀ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ‌. ಈ ಹಿನ್ನೆಲೆಯಲ್ಲಿ ರಾಜ್ಯದ ಕೋಜಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ಮಲಪ್ಪುರಂ, ಪಾಲಕ್ಕಾಡ್, ತ್ರಿಶೂರ್, ಇಡುಕ್ಕಿ, ಎರ್ನಾಕುಲಂ, ಕೊಟ್ಟಯಂ, ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರೆಡ್ ಅಲರ್ಟ್ ಘೋಷಿಸಿರುವ ಕೋಜಿಕ್ಕೋಡ್, ವಯನಾಡ್ ಜಿಲ್ಲೆಗಳಲ್ಲಿ ಶಿಕ್ಷಣ ಕೇಂದ್ರಗಳಿಗೆ ರಜೆ ಸಾರಲಾಗಿದೆ.‌ಮಳೆಯ ಜತೆ ಗಾಳಿ, ಸಿಡಿಲು ಮಿಂಚು ಸಹ ಕಾಣಿಸಿಕೊಳ್ಳಲಿದೆ

Post a Comment

0 Comments