ಮಂಗಳೂರು : ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯದ ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ತುಳುನಾಡ ಕಲಾ ಸಿಂಧೂರ ಸೊಮನಾಥ ಶೆಟ್ಟಿ ಮಂಗಲ್ಪಾಡಿ ರಚಿಸಿ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಪಿಂಕಿರಾಣಿ ಅಭಿನಯಿಸುವ ರಂಗ್ ದ ರಾಜೆ ಸುಂದರ್ ರೈ ಮಂದಾರ ನಿರ್ದೇಶಿಸಿ ಅಭಿನಯಿಸುವ ಈ ವರ್ಷದ ಹೊಸ ನಾಟಕ ಆಣ್ ಮಗೆ .ಇದರ ಶುಭ ಮುಹೂರ್ತವು ಜೂನ್ 22 ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಆರಿಕೋಡಿ ಶ್ರಿ ಚಾಮುಂಡೇಶ್ವರಿ ಕ್ಷೇತ್ರ ದಲ್ಲಿ ನಡೆಯಲಿದೆ.ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.
0 Comments