Ticker

6/recent/ticker-posts

ಇಂದು ರಾಜ್ಯದಲ್ಲಿ ಬಿರುಸಿನ ಮಳೆ, ಕಾಸರಗೋಡು ಸಹಿತ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್


 ತಿರುವನಂತಪುರಂ: ರಾಜ್ಯದಲ್ಲಿ ಇಂದು ಭಾರೀ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ  ಇಲಾಖೆ ವರದಿಮಾಡಿದೆ.‌ಈ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ವಯನಾಡ್, ಕೋಜಿಕ್ಕೋಡ್, ಮಲಪ್ಪುರಂ, ತ್ರಿಶೂರ್, ಎರ್ನಾಕುಲಂ , ಆಲಪುಯ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜತೆ ಭಾರೀ ಬಿರುಗಾಳಿ, ಮಿಂಚು ಕಾಣಿಸಿಕೊಳ್ಳಲಿದ್ದು ಸಾರ್ವಜನಿಕರು ಎಚ್ಚರ ವಹಿಸುವಂತೆ ವಿನಂತಿಸಲಾಗಿದೆ

Post a Comment

0 Comments