ಉಪ್ಪಳ: ಅಂಬಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ಜುಲೈ 5ಕ್ಕೆ ಲೋಕ ಕಲ್ಯಾಣಾರ್ಥ ಜರಗಲಿರುವ "ನವಗ್ರಹ ಸಹಿತ ಸ್ವಯಂವರ ಪಾರ್ವತಿ ಯಾಗ" ದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರಗಿತು.
ಕ್ಷೇತ್ರದ ಪ್ರಧಾನ ಅರ್ಚಕ ವಾಸುದೇವ ಹೊಳ್ಳ ವಿಶೇಷ ಪ್ರಾರ್ಥನೆಯ ಬಳಿಕ ಬಿಡುಗಡೆ ಆಮಂತ್ರಣ ಬಿಡುಗಡೆಗೊಳಿಸಲಾಯಿತು. ಸಮಿತಿಯ ಪದಾಧಿಕಾರಿಗಳಾದಎಚ್ ಕುಂಜಣ್ಣ ಶೆಟ್ಟಿ ಹಿತ್ತಿಲು ಮನೆ,ಕೊರಗಪ್ಪ ಶೆಟ್ಟಿ ಸಣ್ಣ ಹಿತ್ತಲು,ಬಾಲಕೃಷ್ಣ ಅಂಬಾರು,ಸಮಂತ್ ಕುಮಾರ್ ಶೆಟ್ಟಿ,ವಿಜಯ ಕುಮಾರ್ ರೈ ಮಲ್ಲಂಗೈ, ಮಹಿಳಾ ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು
0 Comments