Ticker

6/recent/ticker-posts

ಕಿಳಿಂಗಾರು ಶಾಲೆಯ ಎಲ್ಲಾ ಮಕ್ಕಳಿಗೆ ಶಾಲಾ ವ್ಯವಸ್ಥಾಪಕರಾದ ಕೊಡುಗೈ ದಾನಿ ಸಾಯಿರಾಂ ಕೆ.ಎನ್ ಕೃಷ್ಣ ಭಟ್ ಉಚಿತ ನೋಟ್ ಪುಸ್ತಕ ವಿತರಣೆ


 ನೀರ್ಚಾಲು:  ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿಯ ಎಲ್ಲಾ ಮಕ್ಕಳಿಗೆ ಶಾಲಾ ವ್ಯವಸ್ಥಾಪಕರಾದ ಕೊಡುಗೈ ದಾನಿ ಸಾಯಿರಾಂ ಶ್ರೀ ಕೆ.ಎನ್ ಕೃಷ್ಣ ಭಟ್ ಅವರು ಪ್ರತಿವರ್ಷದಂತೆ ಈ ವರ್ಷವೂ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಹಾಗೂ ಅಧ್ಯಾಪಕ ವೃಂದದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Post a Comment

0 Comments