Ticker

6/recent/ticker-posts

ಇಂದು ಸಹ ರಾಜ್ಯದಲ್ಲಿ ಭಾರೀ ಮಳೆ; ಕಾಸರಗೋಡು ಸಹಿತ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್


 ತಿರುವನಂತಪುರಂ:  ಉತ್ತರ ಕೇರಳ ಸಹಿತ ರಾಜ್ಯದಲ್ಲಿ ಇಂದು ಸಹ  ಅತಿ ತೀವ್ರ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ವಯನಾಡ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೋಜಿಕ್ಕೋಡ್, ಮಲಪ್ಪುರಂ,ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಪತ್ತನಂತಿಟ್ಟ, ಕೊಟ್ಟಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. 
ಮಳೆಯ ಜತೆ ಬಿರುಗಾಳಿಯೂ ಉಂಟಾಗುವ ಸಾಧ್ಯತೆ ಇದೆಯೆಂದು ವರದಿ ಮಾಡಲಾಗಿದೆ

Post a Comment

0 Comments