Ticker

6/recent/ticker-posts

ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ, ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ 5 ದಿನಗಳ ಕಾಲ ಎಲ್ಲೊ ಅಲರ್ಟ್


 ತಿರುವನಂತಪುರಂ: ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಬಿರುಸಿನ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ  ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ  ಈ ದಿನಗಳಲ್ಲಿ 50 ಕಿ.ಮೀ.ವೇಗದಲ್ಲಿ ಬಿರುಗಾಳಿ ಸಹ ಬೀಸಲಿದೆಯೆಂದು ವರದಿಯಲ್ಲಿ ತಿಳಿಸಲಾಗಿದೆ.

ಇಂದು ಮದ್ಯಾಹ್ನ (ಬುದವಾರ) 3 ಗಂಟೆಯಿಂದ 5 ಗಂಟೆಯ ಮದ್ಯೆ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ  ಬಿರುಗಾಳಿ ಬೀಸಲಿದೆಯೆಂದು ಸಹ ವರದಿ ಮಾಡಲಾಗಿದೆ

Post a Comment

0 Comments