Ticker

6/recent/ticker-posts

ಬಾಲಗೋಕುಲ ಆಶ್ರಯದಲ್ಲಿ ಬದಿಯಡ್ಕದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ; ಆಮಂತ್ರಣ ಪತ್ರಿಕೆ ಬಿಡುಗಡೆ


 ಬದಿಯಡ್ಕ:  ಬಾಲಗೋಕುಲ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಬದಿಯಡ್ಕ ಗಣೇಶ ಮಂದಿರದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಬಾಲಗೋಕುಲ ಕಾಸರಗೋಡು ಜಿಲ್ಲಾಧ್ಯಕ್ಷ  ದಿನೇಶ್ ಮಾಸ್ತರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ನರಸಿಂಹ ಶೆಣೈ ಬದಿಯಡ್ಕ ಅಧ್ಯಕ್ಷತೆ ವಹಿಸಿದರು. ಜಯರಾಮ ಬದಿಯಡ್ಕ,  ಭಾಸ್ಕರ ಎನ್, ದಾಮೋದರ ಚೆಟ್ಟಿಯಾರ್ ಸಹಿತ ಹಲವು ಗಣ್ಯರು ಭಾಗವಹಿಸಿದರು. ರಾಜೇಶ್ ಬಿ.ಕೆ.ಸ್ವಾಗತಿಸಿ ಲಲಿತ ಸಂಜೀವ ವಂದಿಸಿದರು

Post a Comment

0 Comments