ಕೊಲ್ಲೂರು: ಪಂಚಮ ಚಾತುರ್ಮಾಸ್ಯ ವೃತಾಚರಣೆಯ ಪೂರ್ವಭಾವಿಯಾಗಿ ಎಡನೀರು ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರವನ್ನು ಸಂದರ್ಶಿಸಿದರು.
ಈ ಸಂದರ್ಭದಲ್ಲಿ ಕೇರಳ ರಾಜ್ಯ ಅರಣ್ಯ ಖಾತೆ ಸಚಿವ ಎ.ಕೆ. ಶಶೀಂದ್ರನ್ ಅವರು ಶ್ರೀಗಳನ್ನು ಬೇಟಿ ಮಾಡಿ ಅನುಗ್ರಹವನ್ನು ಪಡೆದರು.
0 Comments