ಪೆರ್ಲ : ಸುರಿಯುತ್ತಿರುವ ಧಾರಕಾರ ಮಳೆಯ ಕಾರಣ ಅಡ್ಕಸ್ಥಳ ಸಮೀಪದ ಪೈಸಾರಿ ಎಂಬಲ್ಲಿ ಧರೆಯೊಂದು ಕುಸಿದು ಮನೆಯ ಸನ್ ಸೈಡ್ ಹಾನಿಯಾಗಿದೆ. ಎಣ್ಮಕಜೆ ಗ್ರಾಮ ಪಂಚಾಯತಿನ 17ನೇ ವಾರ್ಡಿನ ಐತ್ತಪ್ಪ ನಾಯ್ಕ ಎಂಬವರ ಮನೆಯ ಪಾರ್ಶ್ವ ಭಾಗಕ್ಕೆ ಹಾನಿಯಾಗಿದೆ.
ನವ ವಿದ್ಯುನ್ಮಾನ ಮಾಧ್ಯಮ ಲೋಕದಲ್ಲಿ ತನ್ನದೇ ಆದ ವಿಶೇಷ ಹೆಜ್ಜೆಯೊಂದಿಗೆ ಪಾದರ್ಪಣೆಗೈದಿರುವ "ವಿಶೇಷ ಚಾನೆಲ್ " ಎಂಬ ಜಾಲ ತಾಣವು ವೈವಿಧ್ಯಮಯ ಸುದ್ದಿ ಮಾಹಿತಿ,ವೈಶಿಷ್ಟಮಯ ಅಂಕಣಗಳಿಗೆ ಪ್ರಾಮುಖ್ಯತೆ ನೀಡಿ ಕಾರ್ಯಚರಿಸುತ್ತಿದೆ. ಆರಂಭವಾದ ಅಂದಿನಿಂದ ಇಂದಿನ ವರೆಗೆ ಫೆಸ್ಬುಕ್, ವಾಟ್ಸಫ್, ಟ್ವಿಟರ್ , ಯೂಟ್ಯೂಬ್, ಇನ್ ಸ್ಟಾ ಗ್ರಾಂ ಹೀಗೆ ವಿವಿಧ ನವ ವಿದ್ಯುನ್ಮಾನ ಮೂಲಗಳಿಂದ ಸುಮಾರು ಎರಡು ಲಕ್ಷಕ್ಕೂ ಅಧಿಕ ಓದುಗರನ್ನು ಗಳಿಸಿಕೊಂಡಿದೆ. ಪ್ರತಿದಿನ ಸರಾಸರಿ ಸಾವಿರಾರು ಓದುಗರು ಈ ಜಾಲತಾಣವನ್ನು ಸಂದರ್ಶಿಸುತ್ತಿದ್ದು ದಿನೇ ದಿನೇ ಓದುಗರ ಸಂಖ್ಯೆಯಲ್ಲಿ ಪ್ರಗತಿ ಕಾಣುತ್ತಿದೆ
Copyright (c) 2025 Adwithi Entertainment Pvt Ltd All Right Reserved
0 Comments