Ticker

6/recent/ticker-posts

ರಾಜ್ಯದಲ್ಲಿ ಇಂದು ಅತಿ ತೀವ್ರ‌ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಸಿಡಿಲು ಸಹಿತ ಮಳೆ, ಬಿರುಗಾಳಿಯೂ ಸಾಧ್ಯತೆ


 ತಿರುವನಂತಪುರಂ: ರಾಜ್ಯದಲ್ಲಿ ಇಂದು ಅತಿ ತೀವ್ರ ಮಳೆ ಸಾಧ್ಯತೆಯೆಂದು ಕೇಂದ್ದ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್,  5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ 6 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ ‌

 ಎರ್ನಾಕುಲಂ, ಇಡುಕ್ಕಿ, ತ್ರಿಶೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ, ಆಲಪುಯ, ಕೊಟ್ಟಯಂ, ಪಾಲಕ್ಕಾಡ್, ಮಲಪ್ಪುರಂ  ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಕಾಸರಗೋಡು, ಕಣ್ಣೂರು ಸಹಿತ 6 ಜಿಲ್ಲೆಗಳಲ್ಲಿ ಎಲ್ಲೊ ಅಲೆರ್ಟ್ ಘೋಷಿಸಲಾಗಿದೆ. ರಾಜ್ಯದ ಆಯ್ದ ಭಾಗಗಳಲ್ಲಿ ಸಿಡಿಲು ಸಹಿತ ಮಳೆ ಬರಲಿದೆ.

Post a Comment

0 Comments