Ticker

6/recent/ticker-posts

Ad Code

ಇಂದು ಸಹ ಮಳೆ ಸಾಧ್ಯತೆ; ಕಾಸರಗೋಡು ಸಹಿತ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್


 ತಿರುವನಂತಪುರಂ: ಇಂದು ಸಹ ರಾಜ್ಯದಲ್ಲಿ ಅತಿ ತೀವ್ರ ಮಳೆ ಬರಲಿದೆಯೆಂದು ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ  ಕಾಸರಗೋಡು, ಕಣ್ಣೂರು, ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೋಜಿಕ್ಕೋಡು, ಮಲಪ್ಪುರಂ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಇಡುಕ್ಕಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಆಗಿದೆ. ತೀವ್ರ ಮಳೆಯ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಜಿಲ್ಲೆಯ ಶಾಲೆಗಳಿಗೆ ರಜೆ ಸಾರಲಾಗಿದೆ

Post a Comment

0 Comments