Ticker

6/recent/ticker-posts

ರಾಜ್ಯದಲ್ಲಿ ಇನ್ನಷ್ಟು ತೀವ್ರ ಮಳೆ; ಕಾಸರಗೋಡು ಸಹಿತ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್


 ತಿರುವನಂತಪುರಂ: ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸುಗೊಳ್ಳಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ತ್ರಿಶೂರು, ಇಡುಕ್ಕಿ, ಎರ್ನಾಕುಲಂ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಆಗಿದೆ. ನಾಳೆ (ಆದಿತ್ಯವಾರ) ಹಾಗೂ ಸೋಮವಾರ ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಆಗಿರುತ್ತದೆ. ಮಳೆಯ ಜತೆ ಬಿರುಗಾಳಿಯೂ ಕಾಣಿಸಿಕೊಳ್ಳಲಿದೆ.

Post a Comment

0 Comments