Ticker

6/recent/ticker-posts

Ad Code

ಉತ್ತರ ಜಿಲ್ಲೆಗಳಲ್ಲಿ ಇಂದು ಅತಿಶಕ್ತ ಮಳೆ; ಕಾಸರಗೋಡು ಸಹಿತ 4 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್


 ತಿರುವನಂತಪುರಂ: ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ಇಂದು ಸಹ ಅತಿ ಶಕ್ತವಾದ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ  ಮಾಡಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ವಯನಾಡು, ಕೋಜಿಕ್ಕೋಡು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು ಜಿಲ್ಲೆಗಳಲ್ಲಿ ಗಂಟೆಗೆ 50 ಕಿ.ಮೀಟರ್ ವೇಗದ ಗಾಳಿಯೂ ಬೀಸಲಿದೆ. ಈ ಹಿನ್ನೆಲೆಯಲ್ಲಿ ಕೇರಳ, ಕರ್ಣಾಟಕ, ಲಕ್ಷದ್ವೀಪ  ಎಂಬೆಡೆಗಳಲ್ಲಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ನಾಳೆಯೂ ಮಳೆ ಮುಂದುವರಿಯಲಿದೆ

Post a Comment

0 Comments