Ticker

6/recent/ticker-posts

Ad Code

ರಾಜ್ಯದಲ್ಲಿಂದು ಅತಿ ತೀವ್ರ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್


 ತಿರುವನಂತಪುರಂ: ರಾಜ್ಯದಲ್ಲಿ ಇಂದು ಅತಿ ತೀವ್ರ ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ, ಆಲಪ್ಪುಯ, ಎರ್ನಾಕುಲಂ, ತ್ರಿಶೂರ್, ಕೋಜಿಕ್ಕೋಡು, ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ರೆಡ್ ಅಲರ್ಟ್ ಘೋಷಿಸಲ್ಪಟ್ಟ ಜಿಲ್ಲೆಗಳಲ್ಲಿ 24 ಗಂಟೆಗಳಲ್ಲಿ 204 ಮಿ.ಲೀಟರ್ ಮಳೆ ಬ್ಉವ ಸಾಧ್ಯತೆಯಿದೆ. ಸರಕಾರದ ವಿವಿದ ಸಂಸ್ಥೆಗಳು, ಸಾರ್ವಜನಿಕರು ಎಚ್ಚರ ವಹಿಸುವಂತೆ ಕೋರಲಾಗಿದೆ

Post a Comment

0 Comments