Ticker

6/recent/ticker-posts

Ad Code

ರಾಜ್ಯದಲ್ಲಿ ಅತಿ ತೀವ್ರ ಮಳೆ; 9 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್


 ತಿರುವನಂತಪುರಂ: ರಾಜ್ಯದಲ್ಲಿ ಇಂದು ಅತೀ ಬಿರುಸಿನ ಹಿಂಗಾರು ಮಳೆ ಬರಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ ವರದಿ ಮಾಡಿದೆ‌. ಈ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ, ಕೊಟ್ಟಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರು, ಪಾಲಕ್ಕಾಡ್, ಮಲಪ್ಪುರಂ, ಕೋಜಿಕ್ಕೋಡು, ವಯನಾಡ್ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಿಂಗಾರು ಮಳೆಯ ಹಿನ್ನೆಲೆಯಲ್ಲಿ ಮದ್ಯಾಹ್ನ ನಂತರ ಅತವಾ ರಾತ್ರಿ ವೇಳೆ ಸಿಡಿಲು, ಮಿಂಚು, ಬಿರುಗಾಳಿ ಸಹಿತ ಮಳೆ ಬರಲಿದೆ. 24 ಗಂಟೆಗಳಲ್ಲಿ 64.5 ರಿಂದ 115.5 ಮಿ.ಲೀಟರ್ ಮಳೆ ಬರುವ ಸಾಧ್ಯತೆ ಇದೆ. ಕೇರಳ, ಕರ್ಣಾಟಕ, ಲಕ್ಷದ್ವೀಪ ಸಮುದ್ರದಲ್ಲಿ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ

Post a Comment

0 Comments