Ticker

6/recent/ticker-posts

Ad Code

ರಾಜ್ಯದಲ್ಲಿ ಇಂದು ಸಹ ಭಾರೀ ಮಳೆ; ಕಾಸರಗೋಡು ಸಹಿತ 9 ಜಿಲ್ಲೆಗಳಲ್ಲಕ ಎಲ್ಲೋ ಅಲರ್ಟ್


 ತಿರುವನಂತಪುರಂ: ರಾಜ್ಯದಲ್ಲಿ ಇಂದು ಸಹ ಬಿರುಸಿನ ಮಳೆ, ಸಿಡಿಲು, ಬಿರುಗಾಳಿ  ಉಂಟಾಗಲಿದೆಯೆಂದು ಕೇಂದ್ರ ಹವಾಮಾನ ಇಲಾಖೆ  ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಎಲ್ಲೊ ಅಲರ್ಟ್ ಘೋಷಿಸಲಾಗಿದೆ. ಕಾಸರಗೋಡು, ಕಣ್ಣೂರು, ವಯನಾಡ್, ಕೋಜಿಕ್ಕೋಡು, ಮಲಪ್ಪುರಂ, ಕೊಟ್ಟಯಂ, ಪತ್ತನಂತಿಟ್ಟ, ಕೊಲ್ಲಂ, ತಿರುವನಂತಪುರಂ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜತೆ ಸಿಡಿಲು, ಗಾಳಿ ಸಹ ಇರಲಿದೆ. ಸಾರ್ವಜನಿಕರು ಎಚ್ಚರ ವಹಿಸಬೇಕೆಂದು ವಿನಂತಿಸಲಾಗಿದೆ

Post a Comment

0 Comments