ಬದಿಯಡ್ಕ: ಕಾಸರಗೋಡು ಬ್ಲೋಕ್ ಪಂಚಾಯತು ನೀರ್ಚಾಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮಹೇಶ್ ವಳಕುಂಜ ಅವರಿಗೆ ಠೇವಣಿ ಹಣವನ್ನು ಕೊಡುಗೈದಾನಿ, ಧಾರ್ಮಿಕ ಮುಂದಾಳು ಗೋಪಾಲಕೃಷ್ಣ ಪೈ ಬದಿಯಡ್ಕ ಅವರು ಹಸ್ತಾಂತರಿಸಿದರು. ಈ ವೇಳೆ ಪಕ್ಷದ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ, ಚುನಾವಣಾ ಸಮಿತಿ ಅಧ್ಯಕ್ಷ ಜಯರಾಮ ಚೆಟ್ಟಿಯಾರ್ ಬದಿಯಡ್ಕ,, ಬಾಲಕೃಷ್ಣ ಶೆಟ್ಟಿ ಕಡಾರು ಮೊದಲಾದವರು ಉಪಸ್ಥಿತರಿದ್ದರು.

0 Comments