ಕಾಸರಗೋಡು : ಜಿಲ್ಲಾ ಶಿಶು ಕ್ಷೇಮ ಸಮಿತಿ ನಡೆಸಿದ ವರ್ಣೋತ್ಸವ 2025 ಎಲ್ ಪಿ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಕೃಪೇಶ್ ಜಿ ಎಸ್ . ಈತ ಕಲ್ಲಕಟ್ಟ ಎಂ ಎ ಯು ಪಿ ಶಾಲೆಯ 4 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಶಾಲಾ ಶಿಕ್ಷಕ ರಕ್ಷಕ ಸಮಿತಿ ಅಭಿನಂದನೆ ಸಲ್ಲಿಸಿದೆ.
ಕಾಸರಗೋಡು : ಜಿಲ್ಲಾ ಶಿಶು ಕ್ಷೇಮ ಸಮಿತಿ ನಡೆಸಿದ ವರ್ಣೋತ್ಸವ 2025 ಎಲ್ ಪಿ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಕೃಪೇಶ್ ಜಿ ಎಸ್ . ಈತ ಕಲ್ಲಕಟ್ಟ ಎಂ ಎ ಯು ಪಿ ಶಾಲೆಯ 4 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಶಾಲಾ ಶಿಕ್ಷಕ ರಕ್ಷಕ ಸಮಿತಿ ಅಭಿನಂದನೆ ಸಲ್ಲಿಸಿದೆ.
ನವ ವಿದ್ಯುನ್ಮಾನ ಮಾಧ್ಯಮ ಲೋಕದಲ್ಲಿ ತನ್ನದೇ ಆದ ವಿಶೇಷ ಹೆಜ್ಜೆಯೊಂದಿಗೆ ಪಾದರ್ಪಣೆಗೈದಿರುವ "ವಿಶೇಷ ಚಾನೆಲ್ " ಎಂಬ ಜಾಲ ತಾಣವು ವೈವಿಧ್ಯಮಯ ಸುದ್ದಿ ಮಾಹಿತಿ,ವೈಶಿಷ್ಟಮಯ ಅಂಕಣಗಳಿಗೆ ಪ್ರಾಮುಖ್ಯತೆ ನೀಡಿ ಕಾರ್ಯಚರಿಸುತ್ತಿದೆ. ಆರಂಭವಾದ ಅಂದಿನಿಂದ ಇಂದಿನ ವರೆಗೆ ಫೆಸ್ಬುಕ್, ವಾಟ್ಸಫ್, ಟ್ವಿಟರ್ , ಯೂಟ್ಯೂಬ್, ಇನ್ ಸ್ಟಾ ಗ್ರಾಂ ಹೀಗೆ ವಿವಿಧ ನವ ವಿದ್ಯುನ್ಮಾನ ಮೂಲಗಳಿಂದ ಸುಮಾರು ಎರಡು ಲಕ್ಷಕ್ಕೂ ಅಧಿಕ ಓದುಗರನ್ನು ಗಳಿಸಿಕೊಂಡಿದೆ. ಪ್ರತಿದಿನ ಸರಾಸರಿ ಸಾವಿರಾರು ಓದುಗರು ಈ ಜಾಲತಾಣವನ್ನು ಸಂದರ್ಶಿಸುತ್ತಿದ್ದು ದಿನೇ ದಿನೇ ಓದುಗರ ಸಂಖ್ಯೆಯಲ್ಲಿ ಪ್ರಗತಿ ಕಾಣುತ್ತಿದೆ
Copyright (c) 2025 Adwithi Entertainment Pvt Ltd All Right Reserved
0 Comments