Ticker

6/recent/ticker-posts

Ad Code

ಬದಿಯಡ್ಕ ಪಂ.ನ ಅಧ್ಯಕ್ಷರಿಗೆ ಅಂಬೇಡ್ಕರ್ ವಿಚಾರ ವೇದಿಕೆಯಿಂದ ಅಭಿನಂದನೆ


 ಬದಿಯಡ್ಕ : ಗ್ರಾಮ ಪಂಚಾಯತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ. ಶಂಕರ.ಡಿ.ದರ್ಬೆತ್ತಡ್ಕ ಅವರನ್ನು ಅಂಬೇಡ್ಕರ್ ವಿಚಾರ ವೇದಿಕೆಯ ವತಿಯಿಂದ ಅಭಿನಂದಿಸಲಾಯಿತು. ಕವಿ , ಪತ್ರಕರ್ತ ರಾಧಾಕೃಷ್ಣ.ಕೆ.ಉಳಿಯತ್ತಡ್ಕ , ವಿಚಾರ ವೇದಿಕೆಯ ಸ್ಥಾಪಕ ಸದಸ್ಯ ನಾರಾಯಣ ಬಾರಡ್ಕ , ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ , ಪ್ರಧಾನ ಕಾರ್ಯದರ್ಶಿ ಸುಂದರ ಬಾರಡ್ಕ  , ಸುರೇಶ ಅಜಕ್ಕೋಡು ಉಪಸ್ಥಿತರಿದ್ದರು.

Post a Comment

0 Comments