ತಿರುವನಂತಪುರ : ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ರಾಜ್ಯ ಎಡರಂಗ ಆರೋಪಿಸಿದೆ. ಈ ಕ್ರಮದ ವಿರುದ್ಧ ಡಿಸೆಂಬರ್ 22 ಸೋಮವಾರದಂದು ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಕೇಂದ್ರೀಕರಿಸಿ ಎಲ್ಡಿಎಫ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

0 Comments