ಉಕ್ಕಿನಡ್ಕ : ನೆಲ್ಲಿಕುಂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯ ಅಂತಿಮ ಹಂತದಲ್ಲಿದ್ದು ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ "ಬೃಹತ್ ಕರಸೇವೆ” ನಡೆಯಲಿದೆ. ಜ. 11ರಂದು ಬೆಳಿಗ್ಗೆ 9.00ರಿಂದ ಸಾಯಂಕಾಲ 5.00ರ ವರೆಗೆ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ ಕರಸೇವೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವಂತೆ ವಿನಂತಿಸಲಾಗಿದೆ.

0 Comments