Ticker

6/recent/ticker-posts

Ad Code

ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಭರ್ಜರಿ ಚಾಲನೆ : ಕೆ.ಸುರೇಂದ್ರನ್ ಗೋಡೆ ಬರಹಕ್ಕೆ ಬಣ್ಣ ಬಳಿಯುವ ಮೂಲಕ ವರ್ಣರಂಚಿತ ಉದ್ಘಾಟನೆ

 

ಕಾಸರಗೋಡು ಜಿಲ್ಲೆಯಲ್ಲಿ ಎನ್ ಡಿಎ ಒಕ್ಕೂಟದ ಚುನಾವಣಾ ಪ್ರಚಾರ ಆರಂಭವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಗೋಡೆಗಳ ಮೇಲೆ ಬಣ್ಣ ಬಳಿಯುವ ಮೂಲಕ ಅಭಿಯಾನವನ್ನು ಉದ್ಘಾಟಿಸಿದರು. ಕೋಝಿಕ್ಕೋಡ್ ಪ್ರದೇಶ ಅಧ್ಯಕ್ಷ ಅಡ್ವ. ಕೆ. ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ಎಂ.ಎಲ್. ಅಶ್ವಿನಿ, ಬಿಜೆಪಿ ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಬಾಬುರಾಜ್, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಕಾರ್ಯದರ್ಶಿ ಪ್ರಮೀಳಾ ಮಜಲ್, ಜಿಲ್ಲಾ ಕೋಶ ಸಂಯೋಜಕ ಸುಕುಮಾರ್ ಕುದ್ರೆಪ್ಪಾಡಿ, ಜಿಲ್ಲಾ ಖಜಾಂಚಿ ವೀಣಾ ಅರುಣ್ ಶೆಟ್ಟಿ, ಬದಿಯಡ್ಕ  ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ, ರಾಜ್ಯ ಪರಿಷತ್ ಸದಸ್ಯ ಎನ್. ಸತೀಶ್, ಪುರಸಭೆ ಪೂರ್ವ ಪ್ರದೇಶ ಅಧ್ಯಕ್ಷ ವರಪ್ರಸಾದ್ ಕೊಟಕಣಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ನಾಯಕ್, ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಅಶೋಕನ್ ಚೆಟ್ಟಿಯಾರ್, ಕಿಶೋರ್ ಮತ್ತು ಗಣೇಶ್ ಉಪಸ್ಥಿತರಿದ್ದರು.

Post a Comment

0 Comments