ಕಾಸರಗೋಡು : ಮಂಗಳೂರು ಸೆಂಟ್ರಲ್ - ಕನ್ಯಾಕುಮಾರಿ ಪರಶುರಾಮ್ ಎಕ್ಸ್ಪ್ರೆಸ್ ರೈಲಿಗೆ ಮಾರ್ಚ್ 16 ರಿಂದ ಮಂಜೇಶ್ವರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ನೀಡಲಾಗಿದೆ. ಕೇಂದ್ರ ಬಜೆಟ್ ಅಧಿವೇಶನದ ಭಾಗವಾಗಿ ರೈಲ್ವೆ ಸಂಬಂಧಿತ ವಿಷಯಗಳನ್ನು ಚರ್ಚಿಸಲು ಸಂಸತ್ತಿನಲ್ಲಿ ಕುಳಿತಾಗ ಈ ಪ್ರಮುಖ ವಿಷಯಗಳನ್ನು ನಿರ್ಧರಿಸಲಾಗಿದೆ ಎಂದು ಸಂಸದ ರಾಜಮೋಹನ್ ಉಣ್ಣಿತ್ತಾನ್ ತಿಳಿಸಿದ್ದಾರೆ.

0 Comments