ಕಾಸರಗೋಡು : ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಂಗವಾಗಿ ಪಟ್ಟಣದಲ್ಲಿ ಪಿಲ್ಲರ್ ಗಳ ಮೇಲೆ ಸ್ಕೈವೇ ನಿರ್ಮಿಸುವಂತೆ ಒತ್ತಾಯಿಸಿ ನೀಲೇಶ್ವರ ಪುರಸಭೆ ಕ್ರಿಯಾ ಸಮಿತಿ ವತಿಯಿಂದ ಪುರಸಭೆ ಕಚೇರಿ ಮುಂಭಾಗದಿಂದ ಮಾರುಕಟ್ಟೆ ಜಂಕ್ಷನ್ ವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕಾಸರಗೋಡು : ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಂಗವಾಗಿ ಪಟ್ಟಣದಲ್ಲಿ ಪಿಲ್ಲರ್ ಗಳ ಮೇಲೆ ಸ್ಕೈವೇ ನಿರ್ಮಿಸುವಂತೆ ಒತ್ತಾಯಿಸಿ ನೀಲೇಶ್ವರ ಪುರಸಭೆ ಕ್ರಿಯಾ ಸಮಿತಿ ವತಿಯಿಂದ ಪುರಸಭೆ ಕಚೇರಿ ಮುಂಭಾಗದಿಂದ ಮಾರುಕಟ್ಟೆ ಜಂಕ್ಷನ್ ವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನವ ವಿದ್ಯುನ್ಮಾನ ಮಾಧ್ಯಮ ಲೋಕದಲ್ಲಿ ತನ್ನದೇ ಆದ ವಿಶೇಷ ಹೆಜ್ಜೆಯೊಂದಿಗೆ ಪಾದರ್ಪಣೆಗೈದಿರುವ "ವಿಶೇಷ ಚಾನೆಲ್ " ಎಂಬ ಜಾಲ ತಾಣವು ವೈವಿಧ್ಯಮಯ ಸುದ್ದಿ ಮಾಹಿತಿ,ವೈಶಿಷ್ಟಮಯ ಅಂಕಣಗಳಿಗೆ ಪ್ರಾಮುಖ್ಯತೆ ನೀಡಿ ಕಾರ್ಯಚರಿಸುತ್ತಿದೆ. ಆರಂಭವಾದ ಅಂದಿನಿಂದ ಇಂದಿನ ವರೆಗೆ ಫೆಸ್ಬುಕ್, ವಾಟ್ಸಫ್, ಟ್ವಿಟರ್ , ಯೂಟ್ಯೂಬ್, ಇನ್ ಸ್ಟಾ ಗ್ರಾಂ ಹೀಗೆ ವಿವಿಧ ನವ ವಿದ್ಯುನ್ಮಾನ ಮೂಲಗಳಿಂದ ಸುಮಾರು ಎರಡು ಲಕ್ಷಕ್ಕೂ ಅಧಿಕ ಓದುಗರನ್ನು ಗಳಿಸಿಕೊಂಡಿದೆ. ಪ್ರತಿದಿನ ಸರಾಸರಿ ಸಾವಿರಾರು ಓದುಗರು ಈ ಜಾಲತಾಣವನ್ನು ಸಂದರ್ಶಿಸುತ್ತಿದ್ದು ದಿನೇ ದಿನೇ ಓದುಗರ ಸಂಖ್ಯೆಯಲ್ಲಿ ಪ್ರಗತಿ ಕಾಣುತ್ತಿದೆ
Copyright (c) 2025 Adwithi Entertainment Pvt Ltd All Right Reserved
0 Comments