ಕಾಸರಗೋಡು : ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ ಸಂಪನ್ನಗೊಂಡಿದ್ದು, ಶುಕ್ರವಾರ ಚಂಡಿಕಾ ಹೋಮ ಜರುಗಿತು. ತಂತ್ರಿವರ್ಯ ಶ್ರೀ ಕೃಷ್ಣ ಗುರೂಜಿ ಅವರ ಮಾರ್ಗದರ್ಶನದಲ್ಲಿ ವೈದಿಕರು ಚಂಡಿಕಾ ಹೋಮ ನಡೆಸಿಕೊಟ್ಟರು.
ಉದಯಪೂಜೆ, ಶ್ರೀ ದೇವಿಯ ಮಹಾಪೂಜೆ, ನಂತರ ಮಂಗಳಸೇವೆ ಇತ್ಯಾದಿ ಜರುಗಿದುವು.


0 Comments