ನೀರ್ಚಾಲ್ : ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟಿದ್ದಾನೆ. ನೀರ್ಚಾಲ್ ಸಮೀಪದ ಪುದುಕ್ಕೋಳಿ ಪರಿಶಿಷ್ಟ ಜಾತಿ ಉನ್ನತಿಯ ನಿವಾಸಿ ಉಮೇಶ್ (34) ಮೃತರು. ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಕಳೆದ ಹಲವು ತಿಂಗಳುಗಳಿಂದ ತಲಶೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಬಾಲಕೃಷ್ಣ - ಲಕ್ಷ್ಮಿ ದಂಪತಿಯ ಪುತ್ರರಾಗಿದ್ದಾರೆ. ಅವಿವಾಹಿತರಾಗಿದ್ದ ಉಮೇಶ್ ಅವರ ಏಕ ಸಹೋದರ ಅಭಿಲಾಷ್.

0 Comments