Responsive Advertisement
Responsive Advertisement

Header Ads Widget

Responsive Advertisement

ಪ್ರಮುಖ ಸುದ್ದಿ

6/recent/ticker-posts

ಜಾಹೀರಾತು

Responsive Advertisement

ಆಗಸ್ಟ್ 15ರಂದು ವೆಳ್ಳೂರು ಜಿ.ಎಚ್.ಎಸ್ ಶಾಲೆಯಲ್ಲಿ ಜಯಕುಮಾರ್ ಕಾರಡ್ಕರಿಂದ ಸ್ವಯಂ ರಕ್ಷಣಾ ತರಬೇತಿ


ವೆಳ್ಳೂರು : ಪಿ.ಪಿ. ಭಾಸ್ಕರನ್ ಮಾಸ್ಟರ್ ಮೆಮೊರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿ.ಎಚ್.ಎಸ್.ಎಸ್. ವೆಳ್ಳೂರು ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸ್ವಯಂ ರಕ್ಷಣಾ ತರಬೇತಿ ಮತ್ತು ಟ್ರಸ್ಟ್‌ನ ಶಿಕ್ಷಣೇತರ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.

ಆಗಸ್ಟ್ 15ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 12.30ರವರೆಗೆ ವೆಳ್ಳೂರು ಜಿ.ಎಚ್.ಎಸ್.ಎಸ್. ಶಾಲೆಯ ಆಡಿಟೋರಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕಾಲಿಕಟ್ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ.ಕೆ.ಎನ್. ಕುರುಪ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಂತರರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಹಾಗೂ ಸ್ವಯಂ ರಕ್ಷಣಾ ತರಬೇತುದಾರ ಜಯಕುಮಾರ್ ಕಾರಡ್ಕ  ತರಬೇತಿ ನೀಡಲಿರುವರು.


ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ವೀಕ್ಷಿಸಿ – ವಿಶೇಷ ಚಾನೆಲ್


https://www.instagram.com/visheshachannel/

https://www.facebook.com/profile.php?id=61572771802334

https://x.com/VisheshaC4541

https://www.linkedin.com/in/visheshachannel/

www.youtube.com/@VisheshaChannelofficial



#news #viral #blogger #viralnews #dailypost ಉಪಸ್ಥಿತರಿದ್ದರು.

Post a Comment

0 Comments

ಜಾಹೀರಾತು

Responsive Advertisement