ಕಿದೂರು : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಬಳೆ ವಲಯದ ನೇತೃತ್ವದಲ್ಲಿ ಕಳತ್ತೂರು ಸಮೀಪದ ಕಿದೂರು ಕಾರ್ಯಕ್ಷೇತ್ರದಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದ ಅಂಗವಾಗಿ ಕಿದೂರು ಶ್ರೀ ಮಹಾದೇವ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮಕ್ಕೆ ದೇವಸ್ಥಾನದ ಸಿಬ್ಬಂದಿ ಮಹಾಲಿಂಗೇಶ್ವರ ಶರ್ಮ ಹಾಗೂ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಪುಣಿಯೂರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

0 Comments