ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆಯೆಂದು ತಿಳಿದು ಬಂದಿದೆ.…
ಗೇಟಿನಲ್ಲಿ ನೇತಾಡುತ್ತಾ ಆಟವಾಡುತ್ತಿದ್ದ ವೇಳೆ ಗೋಡೆ ಜರಿದು ಬಿದ್ದು ಐದು ವರ್ಷದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಪಾಲಕ್ಕಾಡ್ ನೈತ್ತಲ ನಿವಾಸ…
ಬದಿಯಡ್ಕ: ವ್ಯಕ್ತಿಯೋರ್ವರಿಗೆ ಲೈಫ್ ವಸತಿ ಯೋಜನೆಯಂತೆ ಲಭಿಸಿದ ಮನೆಯನ್ನು ಬಾಡಿಗೆಗೆ ಪಡೆದು ಮಾದಕವಸ್ತು ಮಾರಾಟ ಮಾಡಿತ್ತಿದ್ದ ತಂಡವನ್ನು ಪೊ…
ಪೆರ್ಲ : ಇತಿಹಾಸ ಪ್ರಸಿದ್ಧ ಕಾಟುಕುಕ್ಕೆ ಶ್ರೀಸುಬ್ರಾಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮೇ 6ರಿಂದ 12ರ ತನಕ ಜರಗಲಿದ್ದು ಇದರ ಆಮಂತ್ರಣ …
ಆಟವಾಡುವ ಮಧ್ಯೆ ಹಲಸಿನ ಕಾಯಿ ಮೈ ಮೇಲೆ ಬಿದ್ದು 9 ವರ್ಷದ ಬಾಲಕಿ ಮೃತಪಟ್ಟ ಘಟನೆ ನಡೆದಿದೆ.ಮಲಪ್ಪುರಂ ಕೋಟಯ್ಕಲ್ ಬಳಿ ಈ ಘಟನೆ ನಡೆದಿದೆ. ಕೋ…
ಮೀಯಪದವು: ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆ ಮೀಯಪದವು ಹಾಗೂ ಶ್ರೀವಾಣಿ ವಿಲಾಸ ಶಾಲೆ ತೊಟ್ಟೆತ್ತೋಡಿ ಇದರ ಸಂಚಾಲಕರೂ, ಚಿಗುರುಪಾದೆ ಶ್…
ಮಂಗಳೂರು: ಸಕ್ರಿಯ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ. ಶಾಂತಿಗುಡ್ಡೆ ಪೇಜಾವರ ಗ್…
ನವ ವಿದ್ಯುನ್ಮಾನ ಮಾಧ್ಯಮ ಲೋಕದಲ್ಲಿ ತನ್ನದೇ ಆದ ವಿಶೇಷ ಹೆಜ್ಜೆಯೊಂದಿಗೆ ಪಾದರ್ಪಣೆಗೈದಿರುವ "ವಿಶೇಷ ಚಾನೆಲ್ " ಎಂಬ ಜಾಲ ತಾಣವು ವೈವಿಧ್ಯಮಯ ಸುದ್ದಿ ಮಾಹಿತಿ,ವೈಶಿಷ್ಟಮಯ ಅಂಕಣಗಳಿಗೆ ಪ್ರಾಮುಖ್ಯತೆ ನೀಡಿ ಕಾರ್ಯಚರಿಸುತ್ತಿದೆ. ಆರಂಭವಾದ ಅಂದಿನಿಂದ ಇಂದಿನ ವರೆಗೆ ಫೆಸ್ಬುಕ್, ವಾಟ್ಸಫ್, ಟ್ವಿಟರ್ , ಯೂಟ್ಯೂಬ್, ಇನ್ ಸ್ಟಾ ಗ್ರಾಂ ಹೀಗೆ ವಿವಿಧ ನವ ವಿದ್ಯುನ್ಮಾನ ಮೂಲಗಳಿಂದ ಸುಮಾರು ಎರಡು ಲಕ್ಷಕ್ಕೂ ಅಧಿಕ ಓದುಗರನ್ನು ಗಳಿಸಿಕೊಂಡಿದೆ. ಪ್ರತಿದಿನ ಸರಾಸರಿ ಸಾವಿರಾರು ಓದುಗರು ಈ ಜಾಲತಾಣವನ್ನು ಸಂದರ್ಶಿಸುತ್ತಿದ್ದು ದಿನೇ ದಿನೇ ಓದುಗರ ಸಂಖ್ಯೆಯಲ್ಲಿ ಪ್ರಗತಿ ಕಾಣುತ್ತಿದೆ
Copyright (c) 2025 Adwithi Entertainment Pvt Ltd All Right Reserved